ಸಾಮಾನ್ಯ ಜ್ಞಾನ

1) ನಾವು ಹಾಡುವ ರಾಷ್ಟ್ರಗೀತೆಯಲ್ಲಿ
ಒಟ್ಟು ಎಷ್ಟು ಸಾಲುಗಳಿವೆ?
●13

2) ದಿನಾಂಕ 8-11-2014 ಆಚರಿಸಿದ್ದು ಸಂತ ಕನಕದಾಸರ ಎಷ್ಟನೇ ಜಯಂತಿ?
●527

3) ಇತಿಹಾಸದ ಪಿತಾಮಹ 'ಹೆರೋಡೊಟಸ್' ಯಾವ ದೇಶದವನು?
●ಗ್ರೀಕ್

4) ಇಂಗ್ಲಿಷನಲ್ಲಿ ಒಟ್ಟು" ಅಲ್ಪಾಬೆಟ್"
ಎಷ್ಟು?
● 1

5) "ರಾಷ್ಟ್ರೀಯ ವಿಜ್ಞಾನ ದಿನಾಚರಣೆ" ಯನ್ನು ಪ್ರತಿ ವರ್ಷ ಯಾವ ದಿನಾಂಕದಂದು ಆಚರಿಸಲಾಗುತ್ತದೆ?
● ಫೆಭೃವರಿ-28

6) ಗಣಿತದ ಏಕೈಕ ಸಮ ಅವಿಭಾಜ್ಯ ಸಂಖ್ಯೆ ಯಾವುದು?
●2

7) ಸೊನ್ನೆ (0) ಯನ್ನು ಇಡೀ ಜಗತ್ತಿಗೆ ಪರಿಚಯಿಸಿದ ದೇಶ ಯಾವುದು?
●ಭಾರತ

8) ಕರ್ನಾಟಕದ ಪಂಜಾಬ್
(ಪಂಚನದಿಗಳ ನಾಡು) ಎಂದು ಕರೆಯಲಾಗುವ ಜಿಲ್ಲೆ ಯಾವುದು?
●ವಿಜಯಪುರ

9) "ವಿಶ್ವ ಭೂ ದಿವಸ" ವನ್ನು ಯಾವ
ದಿನ ಆಚರಿಸುತ್ತಾರೆ?
●ಎಪ್ರಿಲ್-22

10)ಕನ್ನಡ ವಿಶ್ವ ವಿದ್ಯಾಲಯ ಇರುವ ಸ್ಥಳ?
●ಹಂಪಿ

11) L.P.G ಸೋರುವಿಕೆಯನ್ನು ಪತ್ತೆಹಚ್ಚಲು ಉಪಯೋಗಿಸುವ ರಸಾಲಯನಿಕ:
●ಈಥೈಲ್ ಆಲ್ಕೊಹಾಲ್.

12) ಖೈಬರ್ ಕಣಿವೆ (ಖೈಬರ್ ಪಾಸ್) ಎಲ್ಲಿದೆ?
●ಪಾಕಿಸ್ತಾನ.

13) ಇತ್ತೀಚೆಗೆ (2010) ಜಾರಿಗೆ ಬಂದ ಹೆರಿಗೆ ಪೂರ್ವ ಹಾಗೂ ನಂತರ ಮಹಿಳೆಗೆ ಬೇಕಾದ ರಕ್ತದ ಬಾಟಲ್ ಪೂರೈಸುವ ಯೋಜನೆ :
●ಆಪತ್.

14) ಉತ್ತರ ಕೊರಿಯಾ ಮತ್ತು ದಕ್ಷಿಣ ಕೊರಿಯಾಗಳ ಮಧ್ಯೆ ಇರುವ ಗಡಿರೇಖೆ:
●38ನೇ ಪ್ಯಾರಲಲ್.

15) ಕನ್ನಡದಲ್ಲಿ ಪ್ರಗತಿಶೀಲ ಸಾಹಿತ್ಯದ ಪ್ರವರ್ತಕರು:
●ಅ.ನ.ಕೃ.

16) ಹೆಳವನಕಟ್ಟೆ ಗಿರಿಯಮ್ಮ ನ ಜನಪ್ರಿಯ ಕಾವ್ಯ ಯಾವುದು?
●ಚಂದ್ರಹಾಸ ಕಥೆ.

17) ವಿಶ್ವ ಸಂಸ್ಥೆಯ ಅಧಿಕೃತ ಭಾಷೆಗಳ ಸಂಖ್ಯೆ:
● 6.

18) ಘಟಪ್ರಭಾ ಪಕ್ಷಿಧಾಮ ಇರುವ ಜಿಲ್ಲೆ:
● ಬೆಳಗಾವಿ.

19) ಭಾರತದ ಅತ್ಯಧಿಕ ಪ್ರಸಾರವಿರುವ ದಿನಪತ್ರಿಕೆ:
● ದೈನಿಕ್ ಜಾಗರಣ್.

20) ಕರ್ನಾಟಕದ ರಫ್ತಿನಲ್ಲಿ ಅತ್ಯಧಿಕ ಪ್ರಮಾಣ ಹೊಂದಿರುವ ಉತ್ಪನ್ನ ಯಾವುದು?
●ಕಂಪ್ಯೂಟರ್ ಸಾಫ್ಟವೇರ್.

21) ರಾಜ್ಯದಲ್ಲಿ ಪ್ರಸ್ತುತ ಇರುವ ಜಿಲ್ಲಾ ಮತ್ತು ಗ್ರಾಮ ಪಂಚಾಯತ್ ಗಳ ಸಂಖ್ಯೆ :
● 30 ಮತ್ತು 5627.

22) ಕ್ವಿಟ್ ಇಂಡಿಯಾ ಚಳುವಳಿಯನ್ನು ಯಾವುದರ ಪ್ರತಿಕ್ರಿಯೆಯಾಗಿ ಪ್ರಾರಂಭಿಸಲಾಯಿತು?
● ಕ್ಯಾಬಿನೆಟ್ ಮಿಷನ್ ಯೋಜನೆ.

23) ಜಗತ್ತಿನ ಅತ್ಯಂತ ಶಕ್ತಿಶಾಲಿ ದೂರದರ್ಶನದ ಹೆಸರು?
●ALMA.(ಅಟಕಾಮಾ ಮರುಭೂಮಿಯಲ್ಲಿದೆ)

24) ಯಾವ ರಾಷ್ಟೀಯ ಉದ್ಯಾನವನದಲ್ಲಿ ಬಿಳಿಯ ಹುಲಿಗಳನ್ನು ರಕ್ಷಿಸಲಾಗಿದೆ?
●ನಂದನ್ ಕಣ್ಣನ್.

25) ಸಾಲುಮರದ ತಿಮ್ಮಕ್ಕ ಯಾವ ಗ್ರಾಮಗಳ ನಡುವೆ ಮರಗಳನ್ನು ಬೆಳೆಸಿದ್ದಾರೆ ?
● ಕೋಲಾರ -ಹೊರಮಾವು.

26) ದೇಶದ ಪ್ರಪ್ರಥಮ ಮಾನೋ ರೈಲು ಆರಂಭವಾಗಿದ್ದು ಎಲ್ಲಿ ?
●ಮುಂಬಯಿನಲ್ಲಿ. (8.9 ಕಿ.ಮೀ ಉದ್ದ. ವಡಾಲಾ - ಚಂಬೂರ್ ಪ್ರದೇಶಗಳ ಮಧ್ಯೆ)

27) 'ಕಿಸಾನ್ ದಿವಸ್' ಯಾರ ಜನ್ಮದಿನಾಚರಣೆಯ ನೆನಪಿಗಾಗಿ ಆಚರಿಸಲಾಗುತ್ತಿದೆ?
● ಮಾಜಿ ಪ್ರಧಾನಿ ಚರನ್ ಸಿಂಗ್. (ಡಿಸೆಂಬರ್ 23)

28) ವಿಶ್ವದಲ್ಲೇ ಅತಿ ಹೆಚ್ಚು ದೇಶಗಳೊಂದಿಗೆ ಸರಹದ್ದನ್ನು ಹಂಚಿಕೊಂಡಿರುವ ದೇಶ ?
●ಚೀನಾ.

29) 'ರಾಮನಾಥ್ ಗೋಯೆಂಕಾ ಪ್ರಶಸ್ತಿ' ಯನ್ನು ಕೊಡಲಾಗುವ ಕ್ಷೇತ್ರ:
● ಪತ್ರಿಕೋದ್ಯಮ

30) ಪ್ರಪಂಚದಲ್ಲೇ ಅತಿ ಹೆಚ್ಚು ಕಾಯ್ದಿಟ್ಟ ಚಿನ್ನ ಹೊಂದಿರುವ ದೇಶ?
● ಯುನೈಟೆಡ್ ಸ್ಟೇಟ್ಸ್.

31) ಜಲಾಂತರ್ಗಾಮಿ ಹಡಗಿನ ಮೂಲಕ ಸಮುದ್ರದ ಮೇಲಿನ ವಸ್ತುಗಳನ್ನು ನೋಡಲು ಬಳಸುವ ಸಾಧನ ?
● ಪೆರಿಸ್ಕೋಪ್.

32) ಯಾವ ವೈಸರಾಯ್ ನ ಕಾಲದಲ್ಲಿ ಭಾರತದ ರಾಜಧಾನಿ ಕಲ್ಕತ್ತಾದಿಂದ ದೆಹಲಿಗೆ ಸ್ಥಳಾಂತರಿಸಲಾಯಿತು ?
● ಲಾರ್ಡ್ ಹಾರ್ಡಿಂಜ್.

33) ಆಧುನಿಕ ಶೈಕ್ಷಣಿಕ ಮನೋವಿಜ್ಞಾನದ ಜನಕನೆಂದು ಯಾರನ್ನು ಕರೆಯುತ್ತಾರೆ ?
●E.L. ಥಾರ್ನ್ ಡೈಕ್.

34) ವಿಶ್ವದ 7 ಖಂಡಗಳಲ್ಲಿನ ಎತ್ತರವಾದ ಶಿಖರಗಳನ್ನು ಅತಿ ವೇಗವಾಗಿ ಏರಿ ದಾಖಲೆ ಸೃಷ್ಟಿಸಿದ ಮಹಿಳೆ ಯಾರು ?
● ಅನ್ನಾ ಬೆಲ್ಲಿಲ್ಯಾಂಡ್.

35) ದಕ್ಷಿಣ ಭಾರತದಿಂದ ಆಯ್ಕೆಯಾದ ಮೊದಲ ಪ್ರಧಾನಮಂತ್ರಿ :
● ಪಿ.ವಿ. ನರಸಿಂಹರಾವ್.

36) ವಿಶ್ವದಲ್ಲೇ ಅತಿದೊಡ್ಡದಾದ 'ತ್ರಿ ಗೊಜರ್ಸ್ ಜಲಾಶಯ' ವನ್ನು ಚೀನಾ ದೇಶವು ಯಾವ ನದಿಯ ಮೇಲೆ ನಿರ್ಮಿಸುತ್ತಿದೆ ?
● ಯಾಂಗ್ಜಿ ನದಿ.

37) ಪರಿಸರ ಸಂರಕ್ಷಣೆಗೊಸ್ಕರ 'ಗ್ರೀನ್ ಟ್ರ್ಯಾಕ್' ನ್ನು ವಿಧಿಸಿದ ಮೊದಲ ರಾಷ್ಟ್ರ ?
●ನ್ಯೂಜಿಲೆಂಡ್.

38) ಪ್ರಪಂಚದಲ್ಲಿ ಅತ್ಯಂತ ಎತ್ತರವಾದ ಪರ್ವತ ಶ್ರೇಣಿ ಹಿಮಾಲಯ ಪರ್ವತಗಳಾದರೆ, ಉದ್ದವಾದ ಪರ್ವತ ಶ್ರೇಣಿ ಯಾವುದು ?
●ಆಂಡೀಸ್ ಪರ್ವತಗಳು

39) ಪವಿತ್ರ ಪರ್ವತ (Holy Mountain) ಎಂದು ಯಾವುದನ್ನು ಕರೆಯುತ್ತಾರೆ ?
●ಫ್ಯೂಜಿಯಾಮಾ (ಜಪಾನ್)

40) ವಿಶ್ವ ಬ್ಯಾಂಕ್ ನ 'ಆಣೆಕಟ್ಟು ಪುನಶ್ಚೇತನ ಯೋಜನೆ'ಯಡಿ ತನ್ನ ರಾಜ್ಯದ ಆಣೆಕಟ್ಟುಗಳ ಸುಧಾರಣೆಗೆ ಕೈ ಹಾಕಿರುವ ರಾಜ್ಯ:
● ಕೇರಳ

41) ಭಾರತದ ಅಣು ವಿದ್ಯುತ್ ಸ್ಥಾವರಗಳಲ್ಲಿ ಬಳಕೆಯಾಗುತ್ತಿರುವ ಇಂಧನ:
●ಥೋರಿಯಂ

42) ಮೂಲಭೂತ ಹಕ್ಕುಗಳನ್ನು ಸಂರಕ್ಷಿಸಲು ಯಾವ ವಿಧಿಯಡಿ ಸುಪ್ರೀಂಕೋರ್ಟ್ ರಿಟ್ ಗಳನ್ನು ಜಾರಿ ಮಾಡುತ್ತದೆ ?
●32ನೇ ವಿಧಿ.

43) 'ಸಂವಿಧಾನದ ಪೀಠಿಕೆ' ಸಂವಿಧಾನದ ಭಾಗವಲ್ಲ ಎಂದು ಸುಪ್ರೀಂಕೋರ್ಟ್ ಯಾವ ಪ್ರಕರಣದಲ್ಲಿ ತೀರ್ಪು ನೀಡಿತು?
●ಬೇರುಬೆರಿ ಪ್ರಕರಣದಲ್ಲಿ.

44) ರಾಜ್ಯಗಳ ಪುನರ್ ವಿಂಗಡಣೆ ಸಮಿತಿಯ ಅಧ್ಯಕ್ಷತೆಯನ್ನು ಯಾರು ವಹಿಸಿದ್ದರು ?
●ಫಜಲ್ ಅಲಿ.

45) ನೂತನ ಶತಮಾನದ ಮೊದಲ ಸೂರ್ಯಕಿರಣಗಳು ಸ್ಪರ್ಶಿಸಿದ "ಕಚಲ್ " ದ್ವೀಪ ಎಲ್ಲಿ ಕಂಡುಬರುತ್ತದೆ ?
●ನಿಕೋಬಾರ್ ಸಮುದಾಯ.

46) ಭಾರತದಲ್ಲಿ ಸೂರ್ಯ ಉದಯಿಸುವ ಅರುಣಾಚಲ ಪ್ರದೇಶ, ಗುಜರಾತ್ ರಾಷ್ಟ್ರಗಳ ನಡುವೆ ಇರುವ ವ್ಯತ್ಯಾಸ ಎಷ್ಟು ?
●2 ಗಂಟೆಗಳು.

47)'ಅಂತರ್ರಾಷ್ಟ್ರೀಯ ಓಝೊನ್ ' ದಿನಾಚರಣೆಯನ್ನು ಎಂದು ಆಚರಿಸಲಾಗುತ್ತದೆ ?
●ಸೆಪ್ಟೆಂಬರ್ 16.

48) ನ್ಯಾಟೋ (NATO) ದ ಪ್ರಧಾನ ಕಾರ್ಯಾಲಯ ಎಲ್ಲಿದೆ ?
● ಬ್ರಸ್ಸೆಲ್ಸ್ (ಬೆಲ್ಜಿಯಂ)

49) ಅಂತರ್ರಾಷ್ಟ್ರೀಯ ಒಲಂಪಿಕ್ ಸಮಿತಿ ಯ ಪ್ರಧಾನ ಕಾರ್ಯಾಲಯ  ಎಲ್ಲಿದೆ ?
●ಲುಸ್ಸಾನೆ  50) ಭಾರತದಲ್ಲಿ ಬ್ಯಾಂಕುಗಳಿಲ್ಲದ ಪ್ರದೇಶಗಳಲ್ಲಿ Microfinance ಸೇವೆಗಳನ್ನು ಉತ್ತಮಪಡಿಸುವ ಸಲುವಾಗಿ $407 ಬಿಲಿಯನ್ ಮೊತ್ತದ ಸಾಲವನ್ನು ಭಾರತಕ್ಕೆ ನೀಡಿರುವ ಸಂಸ್ಥೆ?
●ವಿಶ್ವಬ್ಯಾಂಕ್

51) RTE ಇದರ ವಿಸ್ತ್ರತ ರೂಪ?
● (Right to Education)

52) ಗ್ರಾಂಡ್ ಟ್ರಂಕ್ ರಸ್ತೆಯ ಮೂಲಕ ಸೇರುವ ನಗರಗಳಾವವು?
● ಕೊಲ್ಕತ್ತಾ -ಅಮೃತಸರ.

53) ಭಾರತದ ಅಶಾಂತಿ ಪಿತಾಮಹ (Father of Indian unrest) ಎಂದು ಖ್ಯಾತಿ ಪಡೆದವರು ?
● ಬಾಲ ಗಂಗಾಧರ ತಿಲಕ.

54)ಒಂದು ಟನ್ ಕಾಗದವನ್ನು ಉತ್ಪಾದಿಸಲು ಬಳಸಲಾಗುವ ನೀರಿನ ಪ್ರಮಾಣ ?
●55,000 ಲೀಟರ್.

55) ಪ್ರಾಥಮಿಕ ಬಣ್ಣಗಳು ಯಾವುವು ?
●ನೀಲಿ, ಹಸಿರು ಮತ್ತು ಕೆಂಪು.

56) ಸಂವಿಧಾನದ ಯಾವ ವಿಧಿಯ ಪ್ರಕಾರ ರಾಜ್ಯಪಾಲರನ್ನು 2 ಅಥವಾ ಅದಕ್ಕಿಂತ ಹೆಚ್ಚಿನ ರಾಜ್ಯಗಳಿಗೆ ನೇಮಿಸುವ ಅವಕಾಶ ಕಲ್ಪಿಸಿದೆ ?
● 7ನೇ  ತಿದ್ದುಪಡಿ(1956).

57) ಭಾರತದ ಯಾವ ರಾಜ್ಯದಲ್ಲಿ ಸೂರ್ಯ ಕೊನೆಯದಾಗಿ ಉದಯಿಸುತ್ತಾನೆ ?
●ಗುಜರಾತ್.

58) ಯಾವ ವಿಟಮಿನ್ ಲೋಪದಿಂದ ಬಂಜೆತನ ಬರುತ್ತದೆ? ●ವಿಟಮಿನ್ E.

59) ರಕ್ತ ಹೆಪ್ಪುಗಟ್ಟಲು ಸಹಾಯವಾಗುವ ವಿಟಮಿನ್ ಯಾವುದು ?
● ವಿಟಮಿನ್ K.

60) ಸಿರಿಯಾದ ರಾಜಧಾನಿ :
● ಡಮಾಸ್ಕಸ್

61)ಭಾರತದ ಪ್ರಪ್ರಥಮ ಸಮರ್ಪಿತ ಮಿಲಿಟರಿ ಉಪಗ್ರಹ GSAT -7 ರ ಹೆಸರು?
● ರುಕ್ಮಿಣಿ

62) ನಮ್ಮ ದೇಶದ ಗ್ರಾಮೀಣ ಜನರಿಗೆ ಕುಟುಂಬವೊಂದಕ್ಕೆ ವಾರ್ಷಿಕ ಗರಿಷ್ಠ 100 ದಿನದ ಉದ್ಯೋಗ ಭರವಸೆಯನ್ನು ನೀಡುತ್ತಿರುವ ಯೋಜನೆ?
●ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ.

63) ಬೆಂಗಳೂರಿನಿಂದ ಹೊರಗೆ ವಿಧಾನಸಭೆ ಅಧಿವೇಶನ ನಡೆಯುವ ಸ್ಥಳ?
●ಬೆಳಗಾವಿ

64) ಹಾರಬಲ್ಲ ಏಕೈಕ ಸಸ್ತನಿ ಯಾವುದು?
●ಬಾಬಾವಲಿ

65) ಕರ್ನಾಟಕದ 30 ನೇ ಜಿಲ್ಲೆ ಯಾವುದು?
●ಯಾದಗಿರಿ

66) ನಟ ವಿಷ್ಣುವಿನ ಮೊದಲ ಹೆಸರೇನು?
●ಸಂಪತ್ ಕುಮಾರ್

67)"ನೇಗಿಲು ಹಿಡಿದು ಹೊಲದೊಳು ಉಳುವ....ಎಂಬ ರೈತ ಗೀತೆ ರಚನೆಕಾರರು ಯಾರು?
●ಕುವೆಂಪು

68) "ಘಮ ಘಮ ಘಮಾಡಿಸತಾವ
ಮಲ್ಲಿಗೆ...ಭಾವಗೀತೆ ರಚಿಸಿದವರು?
● ದ.ರಾ.ಬೇಂದ್ರೆ

69) ಭಾರತದ ಲೋಕಸಭಾ ಚುನಾಯಿತ ಸದಸ್ಯರ ಸಂಖ್ಯೆ?
●544

70) ಕಾವೇರಿ ನದಿಯ ಉಗಮ ಸ್ಥಾನ ಯಾವ ಜಿಲ್ಲೆಯಲ್ಲಿದೆ?
●ಕೊಡಗು

71) ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕರು ಯಾರು?
● ನಾರಾಯಣಮೂರ್ತಿ

72) ನೀಲಗಿರಿ ಮರವನ್ನು ಭಾರತದಲ್ಲಿ ಮೊದಲ ಬಾರಿಗೆ ಪರಿಚಯಿಸಿದವರು ಯಾರು?
●ಟಿಪ್ಪು ಸುಲ್ತಾನ್

73) ಭಾರತೀಯ ರಾಷ್ಟ್ರೀಯ ಕಾಂಗ್ರೆಸನ ಮೊದಲ ಅಧ್ಯಕ್ಷರಾರು?
● ಡಬ್ಲ್ಯೂ. ಸಿ. ಬಾನರಜಿ

74) ಭಾರತದ ಸಂಸತ್ತಿಗೆ ರಾಷ್ಟ್ರಪತಿಗಳು ಎಷ್ಟು ಜನರನ್ನು ನಾಮಕರಣ ಮಾಡುತ್ತಾರೆ?
●14

75) ಕರ್ನಾಟಕದ ಪ್ರಸ್ತುತ ವಿಧಾನಸಭೆಯ ಒಟ್ಟು ಸದಸ್ಯರ ಸಂಖ್ಯೆ ಎಷ್ಟು?
● 224

76) ಲಕ್ಷದ್ವೀಪ ಗಳು ಯಾವ ಸಮುದ್ರ ದಲ್ಲಿ ಕಂಡು ಬರುತ್ತವೆ?
● ಅರಬ್ಬಿ ಸಮುದ್ರ

77) "ಭಾರತದ ನೆಫೋಲಿಯನ್" ಎಂದು ಕರೆಯಲ್ಪಡುವ ಗುಪ್ತ ದೊರೆ ಯಾರು?
●ಸಮುದ್ರ ಗುಪ್ತ

78) ಗಣಕಯಂತ್ರ ದ ಪಿತಾಮಹ ಯಾರು?
●ಚಾರ್ಲ್ಸ್ ಬಾಬೇಜ

79) ಬೆಳಿಯ ರಾಸಾಯನಿಕ ಸಂಕೇತವೇನು?
● ಎ ಜಿ

80) ತಿಮಿಂಗಿಲಗಳ ಉಸಿರಾಟದ ಅಂಗ ಯಾವುದು?
●ಶ್ವಾಸಕೋಶ

81)ಜೀವಕೋಶ ವನ್ನು ಕಂಡು ಹಿಡಿದವರಾರು?
● ರಾಬರ್ಟ್ ಹುಕ್

82)'ಸಸ್ಯಗಳಿಗೆ ಜೀವವಿದೆ" ಎಂದು ಹೇಳಿದ ಭಾರತೀಯ ವಿಜ್ಞಾನಿ ಯಾರು?
●ಜಗದೀಶ್ ಚಂದ್ರಬೋಸ್

83) ಸಂಕಲನದ ಅನನ್ಯತಾ ಅಂಶ ಯಾವುದು?
● 0

84) ಘಣ ಮತ್ತು ವರ್ಗ ಎರಡನ್ನೂ ಹೊಂದಿರುವ ಸಂಖ್ಯೆ ಯಾವುದು?
● 1 ಅಥವಾ 64

85) ಕರ್ನಾಟಕದ ಮೊದಲ ರಾಷ್ಟ್ರ ಕವಿ ಯಾರು?
● ಎಂ.ಗೋವಿಂದ ಪೈ

86) ರಗಳೆ ಯ ಕವಿ ಯಾರು?
● ಹರಿಹರ

87) ಗದ್ಯ- ಪದ್ಯ ಮಿಶ್ರಿತ ಕಾವ್ಯವನ್ನು ಏನೆಂದು ಕರೆಯುತ್ತಾರೆ? ● ಚಂಪೂ

88)" ಕರ್ನಾಟಕ ಕವಿ ಚೂತವನ ಚೈತ್ರ" ಎಂಬ ಬಿರುದು ಯಾರಿಗಿದೆ?
●ಲಕ್ಷ್ಮೀಶ

89) ಕನ್ನಡದ ಮೊದಲ ಗದ್ಯ ಕೃತಿ ಯಾವುದು?
●ವಡಾರಾಧನೆ

90) ಶ್ರೀಗಂಧವನ್ನು ಅತಿ ಹೆಚ್ಚಾಗಿ ಬೆಳೆಯುವ ರಾಜ್ಯ ಯಾವುದು?
● ಕರ್ನಾಟಕ

91) ಸುಂದರಬನ ದಲ್ಲಿ ಕಂಡುಬರುವ ಪ್ರಾಣಿ?
● ಹುಲಿ

92) "ಜಿಂದಾಫೀರ್" ಎಂದು ಯಾರನ್ನು ಕರೆಯುತ್ತಾರೆ?
● ಔರಂಗಜೇಬ್

93) "ನಾಣ್ಯಗಳ ರಾಜಕುಮಾರ"
ಎಂದು ಯಾರನ್ನು ಕರೆಯುತ್ತಾರೆ?
● ಮಹಮ್ಮದ್ ಬಿನ್ ತುಘಲಕ್

94) ಯಾರು "ಆಧುನಿಕ ಕರ್ನಾಟಕದ ಶಿಲ್ಪಿ" ಎಂದು ಹೆಸರಾಗಿದ್ದಾರೆ?
● ಎಂ. ವಿಶ್ವೇಶ್ವರಯ್ಯ.

95) ಯಾವ ದಿನವನ್ನು " ವಿಶ್ವ ಪರಿಸರ ದಿನ" ಎಂದು ಆಚರಿಸಲಾಗುತ್ತದೆ?
● ಜೂನ್-5

96)" ದಂಡಿಯಾತ್ರೆ" ಗೆ ಇರುವ ಇನ್ನೊಂದು ಹೆಸರು?
● ಉಪ್ಪಿನ ಸತ್ಯಾಗ್ರಹ

97) "ದತ್ತು ಮಕ್ಕಳಿಗೆ ಹಕ್ಕಿಲ್ಲ" ನೀತಿಯನ್ನು ಜಾರಿಗೆ ತಂದವರಾರು?
● ಲಾರ್ಡ್ ಡಾಲಹೌಸಿ

98) 1857 ರಲ್ಲಿ ಮುಂಡರಗಿ ಯಲ್ಲಿ ಬ್ರಿಟಿಷರ ವಿರುದ್ಧ ನಡೆದ ಸಶಸ್ತ್ರ ದಂಗೆಯ ಮುಂದಾಳತ್ವ ವಹಿಸಿದ್ದವರು ಯಾರು?
●ಭೀಮರಾವ್

99) ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ನ ಬೆಳಗಾವಿ ಅಧಿವೇಶನ ನಡೆದ ವರ್ಷ?
● 1924

100) ಕರ್ನಾಟಕದ" ಜಲಿಯನ್ ವಾಲಾಬಾಗ್ " ಎಂದು ಲೋಕ ಪ್ರಚಲಿತವಾಗಿರುವ ಸತ್ಯಾಗ್ರಹ

Post a Comment

0 Comments