ಇತಿಹಾಸ :- ಕಲ್ಯಾಣಿ ಚಾಲುಕ್ಯರು, ಕಲಾಚೂರಿಗಳು, ಹೊಯ್ಸಳರು

ಕನ್ನಡ ಕಣಜ(ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ),

#ಕಲ್ಯಾಣಿ ಚಾಲುಕ್ಯರು, #ಕಲಾಚೂರಿಗಳು, #ಹೊಯ್ಸಳರು

🌷ಕಲ್ಯಾಣಿ ಚಾಲುಕ್ಯರ ರಾಜಧಾನಿ - ಬೀದರ್ ಜಿಲ್ಲೆಯ ಕಲ್ಯಾಣ.
🌷ಸತ್ಯಾಶ್ರಯನನ್ನು ಮಹಾಭಾರತದ ಭೀಮನಿಗೆ ಹೋಲಿಸಿದ ಕವಿ - ರನ್ನ.
🌷ಕನ್ನೇಗಾಲ ಕದನ ಸಂಭವಿಸಿದ್ದು - 6ನೇ ವಿಕ್ರಮಾಧಿತ್ಯ / 🌷ವಷ್ಣುವರ್ಧನನೃತ್ಯವಿಧ್ಯಾದರಿ ಎಂಬ ಬಿರುದನ್ನು ಹೊಂದಿದ್ದವಳು - ಚಂದ್ರಲಾದೇವ.
🌷ಕನ್ನಡದ ಮೊದಲ ಪಶುವೈಧ್ಯ ಕೃತಿ - ಗೋವೈದ್ಯ ( ಕೀರ್ತಿವರ್ಮ )
🌷ಕನ್ನಡದ ಮೊದಲ ಜೋತಿಷ್ಯ ಶಾಸ್ತ್ರ - ಜಾತಕ ತಿಲಕ ( ಶ್ರೀಧರಚಾರ್ಯ )
🌷3 ನೇ ಸೋಮೇಶ್ವರ ನ ಬಿರುದು - ಭೂಲೋಕಮಲ್ಲ , 🌷ಸರ್ವಜ್ಞ ಚಕ್ರವರ್ತಿ ಹಾಗೂ ಸರ್ವಜ್ಞ ಭೂಪಅಭಿನವ ಪಂಪ ಎಂದು ಖ್ಯಾತಿವೆತ್ತವರು - ನಾಗಚಂದ್ರಕವಿ.
🌷ಕನ್ನಡದ ಪ್ರಪ್ರಥಮ ಕವಯಿತ್ರಿ - ಕಂತಿ.
🌷ಅರಿಕೇಸರಿಯ ಆಸ್ಥಾನದ ಕವಿ - ಪಂಪ.
🌷ಸಾಹಸ ಭೀಮ ವಿಜಯ - ರನ್ನಆದಿ ಕವಿ ಪಂಪ - ವಿಕ್ರಮಾರ್ಜುನ ವಿಜಯ ಹಾಗೂ ಆದಿಪುರಾಣ.
🌷ಪಂಪ ರಾಮಯಾಣ ಎಂದು ಖ್ಯಾತವಾದ ಕೃತಿ - ನಾಗ ಚಂದ್ರ ಕವಿಯ - ರಾಮಚರಿತಪುರಾಣ
🌷ಎರಡನೇ ತೈಲಪನ ಬಿರುದು - ತ್ರೈಲೋಕ ಮಲ್ಲ
🌷ಎರಡನೇ ತೈಲಪನ ದಂಡ ನಾಯಕ - ಬರ್ಫೆ
🌷6ನೇ ವಿಕ್ರಮಾಧಿತ್ಯನ ದಂಡನಾಯಕ - ದಂಡಾದೀಶ

🌷ಕನ್ನಡ ಮೊದಲ ಕಾಮಸಾಸ್ತ್ರ ಗ್ರಂಥ - ಮದನ ತಿಲಕ (ಚಂದ್ರರಾಜ )
🌷ರನ್ನನಿಗೆ “ಕವಿಚಕ್ರವರ್ತಿ ” ಎಂಬ ಬಿರುದು ನೀಡಿದವರು - 2 ನೇ ತೈಲಪಕಲ್ಯಾಣಿ 🌷ಚಾಲುಕ್ಯರ ಕೊನೆಯ ದೊರೆ - 3 ನೇ ತೈಲಪಕಲ್ಯಾಣಿ @ಚಾಲುಕ್ಯರ ಆಳ್ವಿಕೆಯನ್ನು ಕೊನೆಗಾಣಿಸಿದವರು - ಕಲಚೂರಿ ಬಿಜ್ಜಳಕಲ್ಯಾಣಿ 🌷ಚಾಲುಕ್ಯರ ರಾಜಧಾನಿ - ಬಿದರ್ ಜಿಲ್ಲೆಯ ಬಸವನ ಕಲ್ಯಾಣ6 ನೇ ವಿಕ್ರಮಾಧಿತ್ಯನ ತಂದೆ ತಾಯಿ - 1 ನೇ ಸೋಮೇಶ್ವರ ಹಾಗೂ ಬಾಚಲಾ ದೇವಿ

ಕಲಾಚೂರಿಗಳು
🌹1.)ಇವರ ಮೂಲ ಪುರುಷ - ಬಿಜ್ಜಳ
2.)ಇವನ ಆಸ್ಥಾನದ ಮಂತ್ರಿ - ಬಸವಣ್ಣ. 3)ಬಸವಣ್ಣ ನವರನ್ನ ಶಾಸನಗಳಲ್ಲಿ “ ಮಹೇಶ್ವರ ” ಎಂದು ಕರೆಯಲಾಗಿದ
4). ಇವರು ಮೂಲತಃ ಬುಂದೇಲ್ ಖಂಡದವರು
5. ಬಿಜ್ಜಳನ ಬಿರುದುಗಳು - ತ್ರಿಭುವನ ಮಲ್ಲ , ಭುಜ ಬಲ ಚಕ್ರವರ್ತಿ , ಕಲಚೂರಿ ಚಕ್ರವರ್ತಿ
6. ಸೋಮೇಶ್ವರ - ಬಿಜ್ಜಳನ ಮೊದಲ ಮಗ
7. ಈತನ ಇನ್ನೋಂದು ಹೆಸರು - ಸೋಮದೇವ
8. ಸೋಮೇಶ್ವರನ ಬಿರುದು - ರಾಯಮುರಾರಿ
9. ಕಲಚೂರಿ ಪದ ಮೂಲತಃ ಬುಂದೇಲ್ ಖಂಡದ “ ಕಲಿಂಜರ್ ” ದಿಂದ ಬಂದಿದೆ

🌹10. ಕಲಚೂರಿಗಳ ಮೂಲ ರಾಜಧಾನಿ - ಕಲಿಂಜರಿ ಪುರ
11. ಕಲಚೂರಿ ಸಾಮ್ರಾಜ್ಯದ ಸ್ಥಾಪಕ - ಎರಡನೇ ಬಿಜ್ಜಳ
12. ಕಲಚೂರಿಗಳ ಲಾಂಛನ - ನಂದಿ ( ವೃಷಭ 13. ಬಸವೇಶ್ವರರ ಜನ್ಮ ಸ್ಥಳ - ಬಾಗೇವಾಡಿ ಅಥವಾ ಬಸವನ ಬಾಗೇವಾಡ
14. ಬಸವೇಶ್ವರರು ಪುನರುತ್ಥಾನಗೊಳಿಸಿದ ಮತ - ವೀರಶೈವ ಧರ್ಮ
15. ಬಸವಣ್ಣನ ಅಂಕಿತ - ಕೂಡಲ ಸಂಗಮದೇವ
16. ಕಲ್ಯಾಣ ಇರುವ ಜಿಲ್ಲೆ - ಇಂದಿನ ಬಿಜಾಪುರ
17. ಬಸವೇಶ್ವರರು ಪ್ರಚುರ ಪಡಿಸಿದ ತತ್ವ - ಶಕ್ತಿ ವಿಶಿಷ್ಟಾದ್ವೈತ
18. ಬಸವಣ್ಣನ ತಂದೆ ತಾಯಿ - ಮಾದರಸ ಮತ್ತು ಮಾದಲಾಂಬಿಕೆ
19. ಅನುಭವ ಮಂಟಪದ ಸ್ಥಾಪಕರು - ಬಸವಣ್ಣ

🌹20. ಕಲ್ಯಾಣಿ ಕಲಚೂರ್ಯರ ವಂಶ - ಹೈಹಯ ವಂಶ , ಇವರು ಮೂಲತಃ ಇತ್ತರ ಭಾರತದವರು
21. ಕಲಚೂರ್ಯರ ಆರಂಭದ ರಾಜಧಾನಿ - ಮಂಗಳವಾಡ
22. ಬಿಜ್ಜಳನ ಸೇನಾ ದಂಡ ನಾಯಕ - ಕಸಪಯ್ಯ
23. ಬಿಜ್ಜಳನನ್ನ ಕೊಂದವರು - ಜಗದೇವದಣ್ಣಾಯಕ ಬೊಮ್ಮರಸ ಮತ್ತು ಮಲ್ಲಿದೇವ
24. ಕಲಚೂರಿಗಳ ಕೊನೆಯ ಅರಸ - ಸಿಂಘಣಹೊಯ್ಸಳರು :-
25. ಹೊಯ್ಸಳ ವಂಶದ ಮೊದಲ ದೊರೆ - ಸಳ
26. ಪ್ರಾರಂಭದ ರಾಜಧಾನಿಗಳು - ಸೊಸೆವೂರು , ಬೇಲೂರು , ದ್ವಾರಸಮುದ್
ರ27. ಹಳೇಬಿಡಿನ ಪ್ರಾಚೀನ ಹೆಸರು - ದ್ವಾರ ಸಮುದ್ರಆಧಾರಗಳು
28. ಜನ್ನ - ಯಶೋಧರ ಚರಿತೆ
29. ರಾಜಾಧಿತ್ಯ - ವ್ಯವಹಾರ ಗಣಿತ

🌹30. ನಾಗಚಂದ್ರ - ರಾಮಚರಿತ ಪುರಾಣ
31. ಕೇಶಿರಾಜ - ಶಬ್ದಮಣಿ ದರ್ಪಣಹೊಯ್ಸಳರ ಮೂಲ
32. ಯಾದವ ಮೂಲ
33. ತಮಿಳು ಮೂಲ
34. ಕನ್ನಡ ಮೂಲರಾಜಕೀಯ ಇತಿಹಾಸ
35. ಈ ವಂಶದ ಮೊದಲ ನಾಯಕ - ಸಳ
36. ಈತನಿಗೆ ಪ್ರವಚನದ ವೇಳೆ ಇದ್ದ ಮುನಿ - ಸುದತ್ತ ಮುನಿ
37. ಹೊಯ್ಸಳರ ಲಾಂಛನ - ಹುಲಿಯನ್ನು ಕೊಲ್ಲುವ ಸಳನ ಚಿತ್ರ
38. ಸಮರ್ಥ ಗಣ್ಯ ಹೊಯ್ಸಳ ದೊರೆ - ನೃಪಕಾಮ
39. ನೃಪಕಾಮನ ನಂತರ ಅಧಿಕಾರಕ್ಕೆ ಬಂದವರು - ವಿನಯಾಧಿತ್ಯ

🌹40. ಇವರ ರಾಜಧಾನಿ - ಸೊಸೆವೂರು
41. ರಾಜದಾನಿಯನ್ನು ಸೋಸೆಯೂರಿನಿಂದ ಹಳೇಬಿಡಿಗೆ ವರ್ಗಾಯಿಸಿದವರು - ವಿನಯಾಧಿತ್ಯ
42. ಹಳೇಬಿಡಿಗೆ ದ್ವಾರ ಸಮುದ್ರವೆಂದು ನಾಮಕರಣ ಮಾಡಿದವರು - ವಿನಯಾದತ್ಯ43. ರಾಜಧಾನಿಯನ್ನು ಬೇಲೂರಿಗೆ ಬದಲಾಯಿಸಿದವರು - 1 ನೇ ಬಲ್ಲಾಳವಿಷ್ಣುವರ್ಧನ
44. ಹೊಯ್ಸಳ ವಂಶದ ಅತ್ಯಂತ ಶ್ರೇಷ್ಠ ದೊರೆ
45. ಇವನ ಮೂಲ ಹೆಸರು - ಬಿಟ್ಟಿದೇವ
46. ಇವನು ಶ್ರೀರಾಮಾನುಜಚಾರ್ಯರಿಗೆ ಆಶ್ರಯ ನೀಡಿದನು
47. ರಾಜಧಾನಿಯನ್ನು ಬೇಲೂರಿನಿಂದ ದ್ವಾರ ಸಮುದ್ರಕ್ಕೆ ಬದಲಾಯಿಸಿದನು
48. ಅಧಿಕಾರಕ್ಕೆ ಬರುವ ಮುನ್ನ - ನಂಜನಗೂಡಿನ ಪ್ರಾಂತ್ಯಾಧಿಕಾರಿಯಾಗಿದ್ದನು49. ಪ್ರಥಮ ದಂಡಯಾತ್ರೆಯನ್ನು ಚೋಳರ ಅಧಿವಶದಲ್ಲಿದ್ದ ಗಂಗವಾಡಿಗೆ ಹಾಕುವ ಮೂಲಕ ಆರಂಭಿಸಿದನು

🌹50. ಈತನ ದಂಡನಾಯಕ - ಗಂಗರಾಜ
51. ಈತನ ಬಿರುದುಗಳು - ತಲಕಾಡುಗೊಂಡ , ವೀರಗಂಗ ಹಾಗೂ ಕಾಂಚಿಗೊಂಡ , ಉಚ್ಚಂಗಿಗೊಂಡ
52. ಈತನ ಪತ್ನಿ - ಚಂದ್ರಲಾದೇವಿ , ಶಾಂತಲಾದೇವಿ ಹಾಗೂ ಲಕ್ಷ್ಮೀದೇವಿ
53. ಈತನ ಉಪರಾಜಧಾನಿ - ಹಾನಗಲ್ ಹಾಗೂ ಬಂಕಾಪುರ
54. ಕ್ರಿ,ಶ.1137 ರಲ್ಲಿ “ ತುಲಾಪುರುಷ ” ಎಂಬ ಸಮಾರಂಭ ಏರ್ಪಡಿಸಿದನು
55. ಈತನ ಆಸ್ಥಾನ ಕವಿ - ಜೈನ ವಿದ್ವಾಂಸ ರಾಜಾಧಿತ್ಯ
56. ಧರ್ಮಾಮೃತ ಕೃತಿಯ ಕರ್ತೃ - ನಯನ ಸೇನ
57. “ ಅಭಿನವ ವಾಗ್ದೇವಿ ” ಎಂದು ಹೆಸರಾಗಿದ್ದವರು - ಕಂತಿಎರಡನೇ ಬಲ್ಲಾಳ
58. ಹೊಯ್ಸಳ ವಂಶದ - ಎರಡನೇ ಶ್ರೇಷ್ಠ ದೊರೆ59. ದಕ್ಷಿಣ ಚಕ್ರವರ್ತಿ - ಈತನ ಬಿರುದು

60. ಈತನನ್ನು ಹೊಯ್ಸಳ ವಂಶದ ಮೊದಲ ಸ್ವತಂತ್ರ ದೊರೆ ಎಂದು ಕರೆಯಲಾಗಿದೆ
61. ಈತನ ಬಿರುದುಗಳು - ಶನಿವಾರ ಸಿದ್ದಿ , ಗಿರಿದುರ್ಗಮಲ್ಲ , ಪಾಂಡ್ಯರಾಜ ನಿರ್ಮೂಲನ ಈ ಬಿರುದನ್ನು ಪಾಂಡ್ಯ ರನ್ನ ಸೋಲಿಸುವ ಮೂಲಕ ಪಡೆದುಕೊಂಡ
62. ಚೋಳರನ್ನ ಸದೆಬಡಿದು - “ ಚೋಳ ರಾಜ್ಯ ಪ್ರತಿಷ್ಠಾಪನಾಚಾರ್ಯ ” ಎಂಬ ಬಿರುದನ್ನ ಪಡೆದನು
63. ಈತನ ರಾಜಧಾನಿಗಳು - ದ್ವಾರಸಮುದ್ರ ಹಾಗೂ ಅರಸಿಕೆರೆ
64. ಹೊಯ್ಸಳರ ಕಾಲದಲ್ಲಿ ಅರಸಿಕೆರೆಗೆ ಇದ್ದ ಬಿರುದು - “ಭಂಡಾರ ವಾಡ ”65. ಜನ್ನನಿಗೆ ಉಭಯ ಕವಿ ಚಕ್ರವರ್ತಿ ಎಂಬ ಬಿರುದನ್ನು ನೀಡಿದವರು - 2 ನೇ ಬಲ್ಲಾಳ
66. ಈತನ ದಂಡನಾಯಕ - ಎರೆಯಣ್ಣ
67. ಪಾಂಡ್ಯಕುಲ ಸಂರಕ್ಷಾಣ ದಕ್ಷಿಮ ಭುಜ ಎಂಬ ಬಿರುದನ್ನು ಧರಿಸಿದ್ದ ದೊರೆ - ಸೋಮೇಶ್ವರ
68. ಹೊಯ್ಸಳರ ಕೊನೆಯ ದೊರೆ - ಮೂರನೇ ಬಲ್ಲಾಳ
69. ಹಂಪೆಯ ಹತ್ತಿಯ ವಿಜಯ ವಿರೂಪಾಕ್ಷ ಪುರ ಎಂಬ ಹೊಸ ರಾಜಧಾನಿಯನ್ನು ಸ್ಥಾಪಿಸಿದ ದೊರೆ - ಮೂರನೇ ಬಲ್ಲಾಳಹೊಯ್ಸಳರ ಆಡಳಿತ

70. ಗರುಡ - ರಾಜನ ವಿಶೇಷ ಅಂಗರಕ್ಷಕರು
71. ಪಂಚ ಪ್ರಧಾನ ಸಭೆ - ಹೊಯ್ಸಳರ ಮಂತ್ರಿ ಪರಿಷತ್ತು
72. ನಾಡ ಹೆಗ್ಗಡೆ - ಜಿಲ್ಲೆಯ ಮುಖ್ಯ ಅಧಿಕಾರಿ
73. ರಾಮಚರಿತ ಪುರಾಣದ ಇನ್ನೊಂದು ಹೆಸರು - ಪಂಪ ರಾಮಯಣ
74. ಕವಿತಾ ಮನೋಹರ ಎಂಬ ಬಿರುದು ಹೊಂದಿದ್ದ ಕವಿ - ನಾಗಚಂದ್
ರ75. ಕಂತಿಯು ಬರೆದ ಕೃತಿ - ಪಂಪನ ಸಮಸ್ಯೆಗಳು
76. ವಿಷ್ಣುವರ್ಧನನ ಆಸ್ಥಾನದ ಕವಿ - ರಾಜಾಧಿತ್ಯ
77. ರಗಳೆಯ ಕವಿ ಎಂದು ಪ್ರಸಿದ್ದರಾದವರು - ಹರಿಹರ
78. ಕಬ್ಬಿಗರ ಕಾವ್ಯ ಕೃತಿಯ ಕರ್ತೃ - ಆಂಡಯ್ಯ
79. ಕನ್ನಡದಲ್ಲಿ ಬ್ರಾಹ್ಮಮ ವರ್ಗದ ಮೊಟ್ಟ ಮೊದಲನೆಯ ಪ್ರಸಿದ್ದ ಕವಿ - ರುದ್ರಭಟ್ಟ

80. ರುದ್ರಭಟ್ಟನ ಕೃತಿ - ಜಗನ್ನಾಥ ವಿಜಯ
81. ಬೇಲೂರಿನ ಚೆನ್ನಕೇಶವ ದೇವಾಲಯದ ನಿರ್ಮಾತೃ - ವಿಷ್ಣುವರ್ಧನ
82. ಬೇಲೂರಿನ ಚೆನ್ನಕೇಶವ ದೇವಾಲಯದ ಅತಿ ಸುಂದರ ಕಂಬಗಳು - ನರಸಿಂಹ ಕಂಬ ಹಾಗೂ ಮೋಹಿನಿ ಕಂಬ
83. ಬೇಲೂರಿನ ಚೆನ್ನಕೇಶವ ದೇವಾಲಯದ ನವರಂಗ ಮೇಲ್ಛಾವಣಿಯನ್ನು - ಭುವನೇಶ್ವರಿ ಎಂದು ಕರೆಯಲಾಗಿದ
84. ವಾಸ್ತುಶಿಲ್ಪದ ಚಾಲುಕ್ಯ ಹೊಯ್ಸಳ ಪಂಥದ ಅತ್ಯುನ್ನತ ಸಾಧನೆ ಎಂದು ಬಣ್ಣಿಸಿರುವ ದೇವಾಲಯ - ಹಳೇಬಿಡಿನ ಹೊಯ್ಸಳೇಶ್ವರ ದೇವಾಲಯ
85. ಹಳೇಬಿಡಿನ ಹೊಯ್ಸಳೇಶ್ವರ ದೇವಾಲಯದ ನಿರ್ಮಾತೃ ವಿಷ್ಣುವರ್ಧನನ ದಂಡನಾಯಕ ಕೇತಮಲ್ಲ ( 1121 )
86. ಹಳೇಬಿಡಿನ ಹೊಯ್ಸಳೇಶ್ವರ ದೇವಾಲಯದ ಶಿಲ್ಪಿ - ಕೇದಾರೋಜ
87. ಫರ್ಗ್ಯೂಸನ್ ರವರು ಭಾರತೀಯ ವಾಸ್ತುಶಿಲ್ಪದ ಒಂದು ರತ್ನ ಎಂದು ಬಣ್ಣಿಸಿರುವ ದೇವಾಲಯ - ಹಳೇಬಿಡಿನ ಕೇದಾರೇಶ್ವರ ದೇವಾಲಯ .
88. ಸೋಮನಾಥ ಪುರದಲ್ಲಿರುವ ಕೇಶವ ದೇವಾಲಯದ ನಿರ್ಮಾತೃ - ಮೂರನೇ ನರಸಿಂಹನ ದಂಡ ನಾಯಕ ಸೋಮನಾಥ ( ಕ್ರಿ.ಶ. 1268 ) .
89. ಬ್ರಿಟಿಷ್ ಪುರಾತತ್ವ ಇಲಾಖೆಯವರು Wedding Cake ಎಂದು ಕರೆದಿರುವ ದೇವಾಲಯ - ಸೋಮನಾಥಪುರದ ಕೇಶವ ದೇವಾಲಯ .

90. ಸೋಮನಾಥಪುರದ ಕೇಶವ ದೇವಾಲಯ - ಬಳಪದ ಕಲ್ಲಿನಲ್ಲಿ ನಿರ್ಮಾಣವಾಗಿದೆ
91. ಮೆಕ್ಕೆ ಜೋಳವನ್ನ ಕಂಡು ಹಿಡಿದವರು - ಅಮೆರಿಕಾದವರು
92. ವಿಷ್ಣುವರ್ಧನನ ರಾಣಿ - ಶಾಂತಲೆ ( ಬಿರುದು - ನೃತ್ಯವಿಶಾರದೆ )
93. ಕವಿರಾಜ ಮಲ್ಲ ಎಂದೇ ಹೆಸರಾದವರು - ನೇಮಿಚಂದ್ರ
94. ಕನ್ನಡದ ಮೊದಲ ವ್ಯಾಕರಮ ಗ್ರಂಥ - ಕೇಶಿರಾಜನ , ಶಬ್ದಮಣಿದರ್ಪಣ

95. ಆರನೇ ವಿಕ್ರಮಾಧಿತ್ಯನ ಗುರು - ವಿಜ್ಞಾನೇಶ್ವರ

96. ಬೇಲೂರಿನ ಕಪ್ಪೆ ಚೆನ್ನಿಗ ದೇವಸ್ಥಾವನ್ನ ಕಟ್ಟಿಸಿದವರು - ಶಾಂತಲೆ
97.)ವಿಷ್ಣುವರ್ಧನನು ವೈಷ್ಣವ ಮತ ಸ್ವೀಕರಿಸಲು ಕಾರಣ ಕರ್ತರು - ಶ್ರೀರಾಮಾನುಜಚಾರ್ಯರು98.) ಮಲೆ ಪೆರುಳ್ ಗೊಂಡ ಎಂಬ ಬಿರುದನ್ನು ಧರಿಸಿವರು - ನೃಪಕಾಮ
99.)ಒಂದನೇ ಬಲ್ಲಾಳನ ಕಾಯಿಲೆಯನ್ನು ಗುಣಪಡಿಸಿದವರು - ಚಾರು ಕೀರ್ತಿ ಪಂಡಿತ ನಂತರ ಈತನು ಬಲ್ಲಾಳನಿಂದ ಪಡೆದ ಬಿರುದು - ಜೀವರಕ್ಷಕ

100. ಕರ್ನಾಟಕ ಚಕ್ರವರ್ತಿ ಎಂಬ ಬಿರುದನ್ನು ಹೊಂದಿದ್ದ ದೊರೆ - 2ನೇ ಬಲ್ಲಾಳ
101. ಸೋಮೇಶ್ವರನ ಆಡಳಿತ ಕೇಂದ್ರ - ಕಣ್ಣನೂರು
102. ಹೊಯ್ಸಳರ ಕುಲದೇವತೆ - ಸೊಸೆವೂರು ವಾಸಂತಿಕಾ ದೇವಿ
103. ಎರೆಯಂಗನ ಶಿಕ್ಷಾ ಗುರುಗಳು - ಜೈನ ಮುನಿ ಅಜಿತ ಸೇನಾ

104. ಹೊಯ್ಸಳರ ಕಾಲದಲ್ಲಿ ಬ್ರಾಹ್ಮಣರಿಗೆ ಕೊಟ್ಟ ಭೂಮಿಯನ್ನು - ಬ್ರಹ್ಮದೇಯ ಎಂದು ಕರೆಯಲಾಗುತ್ತಿತ್ತು
105. ಹರಿಶ್ಚಂದ್ರ ಕಾವ್ಯವನ್ನ ಬರದೆ ಕವಿ - ರಾಘವಂಕ

106. ಹೊಯ್ಸಳರು - ಯಾದವ ವಂಶಕ್ಕೆ ಸೇರಿದವರು

107. ಹಳೇಬೀಡು - ಹಾಸನ ಜಿಲ್ಲೆಯಲ್ಲಿದೆ

108. ಹೊಯ್ಸಳರ ಸೈನ್ಯಕ್ಕಿದ್ದ ಹೆಸರು - ಗರುಡ ಸೈನ್


109. ವಿಷ್ಮುವರ್ಧನನು ಮರಣ ಹೊಂದಿದ ಪ್ರದೇಶ - ಬಂಕಾಪುರ

110. ಸರಸಕವಿ ಸಾರ್ವಭೌಮ ಎಂದು ಕರೆಯಲ್ಪಡುವ ಕವಿ - ಹರಿಹರ

111. ಕರ್ನಾಟಕದಲ್ಲಿ ಹೊಯ್ಸಳರ ಪ್ರಮುಖ ಕೇಂದ್ರ - ಮೇlukote

Post a Comment

0 Comments