2018-19 ನೇ ಸಾಲಿನ ಬಜೆಟ್ ನ ಮುಖ್ಯಾಂಶಗಳು

2018-19 ನೇ ಸಾಲಿನ ಬಜೆಟ್ ನ ಮುಖ್ಯಾಂಶಗಳು

►ವಡೋದರಾದಲ್ಲಿ ರೈಲ್ವೆ ವಿವಿ ಸ್ಥಾಪನೆ

►ಬಿಟೆಕ್ ವಿದ್ಯಾರ್ಥಿಗಳಿಗೆ ಪ್ರಧಾನಮಂತ್ರಿ ಸ್ಕಾಲರ್ ಶಿಪ್

►20 ಲಕ್ಷ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯೋಜನೆ

►ಗ್ರಾಮೀಣ ಪ್ರದೇಶದಲ್ಲಿ ಬ್ಲ್ಯಾಕ್ ಬೋರ್ಡ್ ಬದಲು ಡಿಜಿಟಲ್ ಬೋರ್ಡ್ ಗೆ ಕ್ರಮ

►ಪ್ರತಿ ವರ್ಷ 1000 ಬಿಟೆಕ್ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪಿ ಹೆಚ್ ಡಿ ಮಾಡಲು ಉತ್ತೇಜನ ಬುಡಕಟ್ಟು

►ವಿದ್ಯಾರ್ಥಿಗಳಿಗೆ ಏಕಲವ್ಯ ವಸತಿ ಶಾಲೆ ಯೋಜನೆ

►ರೈತರ ಸಾಲಗಳಿಗಾಗಿ 11 ಲಕ್ಷ ಕೋಟಿ ಅನುದಾನ

►ನ್ಯಾಷನಲ್ ಹೆಲ್ತ್ ಪಾಲಿಸಿ ಮೂಲಕ ಅತ್ಯುತ್ತಮ ಆರೋಗ್ಯ ಸೇವೆ

►ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಗೆ 30 ಸಾವಿರ ಕೋಟಿ

►ರಾಷ್ಟ್ರೀಯ ಹೆಲ್ತ್ ಪಾಲಿಸಿ ಮೂಲಕ ರೋಗಿಗಳಿಗೆ ಉಚಿತ ಚಿಕಿತ್ಸೆ

►ಗ್ರಾಮಾಂತರ ಬಜಾರ್-ಇ ನಿರ್ಮಿಸಲು ಯೋಜನೆ

►2022 ವೇಳೆಗೆ ಮನೆ ಇಲ್ಲದವರಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮೂಲಕ ಸ್ವಂತ ಮನೆ ನಿರ್ಮಾಣ ಮಾಡಲು ಯೋಜನೆ

►2018-19 ರಲ್ಲಿ ಗ್ರಾಮೀಣ ಭಾಗದಲ್ಲಿ ಮನೆ ನಿರ್ಮಾಣ

►8 ಕೋಟಿ ಮಹಿಳೆಯರಿಗೆ ಉಚಿತ ಗ್ಯಾಸ್ ಪೂರೈಕೆ

►42 ಮೆಗಾ ಫುಡ್ ಪಾರ್ಕ್ ಪ್ರಾರಂಭ

►ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಲೆ ನೀಡಲು ನಿರ್ಧಾರ

►ಎಪಿಎಂಸಿ ಉನ್ನತೀಕರಣಕ್ಕೆ 2,000 ಕೋಟಿ

► ಖಾದಿ ಗ್ರಾಮೋದ್ಯಮಕ್ಕೆ 200 ಕೋಟಿ ಅನುದಾನ

►ಆಪರೇಷನ್ ಗ್ರೀನ್ ಗೆ 500 ಕೋಟಿ ರೂ ಮೀಸಲು

►ರೈತರ ಅನುಕೂಲಕ್ಕೆ 22 ಸಾವಿರ ಮಾರುಕಟ್ಟೆ

►ಬಿದಿರು ಬೆಳೆಗೆ 12,090 ಕೋಟಿ ರೂ ವಿಶೇಷ ಅನುದಾನ

►ಟೊಮ್ಯಾಟೋ, ಈರುಳ್ಳಿ, ಆಲೂಗಡ್ಡೆ ಕೃಷಿಗೆ 500 ಕೋಟಿ ರೂ ಅನುದಾನ ಘೋಷಣೆ

►ಜಿಲ್ಲೆಗಳಿಗೆ ವಿಶೇಷ ಕ್ಲಸ್ಟರ್ ಪದ್ಧತಿ

►ಮೀನುಗಾರಿಕೆ ಸೇರಿದಂತೆ ಅಕ್ವಾಕಲ್ಚರ್ ಮೂಲಸೌಕರ್ಯ ಅಭಿವೃದ್ಧಿಗೆ 10 ಸಾವಿರ ಕೋಟಿ

►2017-18 ರಲ್ಲಿ 27.5 ಟನ್ ಆಹಾರ ಉತ್ಪಾದನೆ

►ಮಾರ್ಚ್ ವೇಳೆಗೆ 470 ಎಪಿಎಂಸಿಗಳು ಇ-ನಾಮ್ ಗೆ ಕನೆಕ್ಟ್

►ಕೃಷಿ ಉಗ್ರಾಣ ಸಂಗ್ರಹ ಸಾಮರ್ಥ್ಯ ಹೆಚ್ಚಿಸಲು ಕ್ರಮ ಸಾವಯವ ಕೃಷಿಗೆ ಹೆಚ್ಚು ಉತ್ತೇಜನ,

►ಸುಮಾರು 1000 ಹೆಕ್ಟೆರ್ ಪ್ರದೇಶದಲ್ಲಿ ಸಾವಯವ ಕೃಷಿಗೆ ಒತ್ತು

►ರೈತರಿಗೆ ತಮ್ಮ ಬೆಳೆ ಬೆಲೆ ನಿಗದಿ ಸ್ವಾತಂತ್ರ್ಯ

►ಆಹಾರ ಸಂಸ್ಕರಣೆಗಾಗಿ ನೀಡುವ ಅನುದಾನ ಹೆಚ್ಚಳ

►ನೇರ ನಗದು ವರ್ಗಾವಣೆ ಮೂಲಕದ ಪಾರದರ್ಶಕತೆ.

►ಬಡವರಿಗಾಗಿ ಜನರಿಕ್ ಔಷಧ ಕೇಂದ್ರಗಳ ಸ್ಥಾಪನೆ.

►ಒಂದೇ ದಿನದಲ್ಲಿ ಪಾಸ್ ಪೋರ್ಟ್ ನೀಡಿಕೆಗೆ ಕ್ರಮ.

►ಆರೋಗ್ಯ ಭಾಗ್ಯಕ್ಕಾಗಿ 50 ಕೋಟಿ ಜನಕ್ಕೆ ತಲಾ 5 ಲಕ್ಷ

►ಹೆಲ್ತ್ ಸೆಂಟರ್ ಗೆ 1200 ಕೊಟಿ ಮೀಸಲು

►ಒಂದೂವರೆ ಲಕ್ಷ ಹೆಲ್ತ್ ಆ್ಯಂಡ್ ವೆಲ್ ನೆಸ್ ಸೆಂಟರ್ ನಿರ್ಮಾಣ

►ವಿಶ್ವದ ಅತಿದೊಡ್ಡ ಸರಕಾರಿ ಆರೋಗ್ಯ ಯೋಜನೆ ಮೋದಿ ಕೇರ್ ಆರೋಗ್ಯ ಬಾಗ್ಯ ಯೊಜನೆ ಘೊಷಣೆ

►24 ಹೊಸ ಮೆಡಿಕಲ್ ಕಾಲೇಜುಗಳ ಸ್ಥಾಪನೆ

►10 ಕೋಟಿ ಬಡ ಕುಟಂಬಗಳಿಗೆ ಆರೋಗ್ಯ ಭಾಗ್ಯ ಯೋಜನೆ

►ಮೂರು ಸಂಸತ್ ಕ್ಷೇತ್ರಗಳಲ್ಲಿ ಕನಿಷ್ಟ ಒಂದು ಮೆಡಿಕಲ್ ಕಾಲೇಜು ನಿರ್ಮಾಣ

►ಟಿಬಿ ರೋಗಿಗಳ ಪೌಷ್ಟಿಕಾಂಶಕ್ಕೆ 600 ಕೋಟಿ

►ಪ್ರತಿ ಕುಟುಂಬಕ್ಕೆ ಆರೋಗ್ಯ ಯೋಜನೆ- 5 ಲಕ್ಷದವರೆಗೆ ಆಸ್ಪತ್ರೆ ವೆಚ್ಚ ಭರಿಸಲಾಗುವುದು

►18 ಹೊಸ ಐಐಟಿ, ಎನ್ ಐಟಿ ಘೋಷಣೆ

►ಎಲ್ಲಾ ಬಡ ಕುಟುಂಬಗಳಿಗೆ ಅಪಘಾತವಿಮೆ ಘೋಷಣೆ

►ಸಣ್ಣ ಮತ್ತು ಮಧ್ಯಮ ಕೈಗಾರಿಕೆಗೆ ತೆರಿಗೆ ಹೊಣೆ ಇಳಿಕೆ

►4 ಕೋಟಿ ಮನೆಗಳಿಗೆ ಉಚಿತ ವಿದ್ಯುತ್ ನೀಡುವ ಗುರಿ

►ಪರಿಪೂರ್ಣ ಮತ್ತು ಡಿಜಿಟಲ್ ಶಿಕ್ಷಣಕ್ಕೆ ಒತ್ತು

►ಪ್ರಧಾನ ಮಂತ್ರಿ ಮುದ್ರಾ ಯೋಜನೆಗೆ 10.30 ಕೋಟಿ

►ಸಾಮಾಜಿಕ ಭದ್ರತೆಗೆ 9975 ಕೋಟಿ ರೂ.

►ಹೆರಿಗೆ ರಜೆ 24 ವಾರದಿಂದ 26 ವಾರಗಳಿಗೆ ಹೆಚ್ಚಳ

►ಕ್ಷಯರೋಗ ಚಿಕಿತ್ಸೆಗೆ 500 ಕೋಟಿ ರೂ. ಮೀಸಲು

►ಕೃಷಿ ಉತ್ಪನ್ನಗಳ ರಫ್ತಿಗೆ ಮುಕ್ತ ಅವಕಾಶ

►70 ಲಕ್ಷ  ಉದ್ಯೋಗ ಸೃಷ್ಟಿ

►ಸ್ಮಾರ್ಟ್ ಸಿಟಿ ಗೆ 99 ನಗರಗಳ ಆಯ್ಕೆ

►ಮೂಲಭೂತ ಸೌಕರ್ಯಕ್ಕೆ 50 ಲಕ್ಷ ಕೋಟಿ ಮೀಸಲು

►ಉಜ್ವಲ್ ಯೋಜನೆಯಡಿ ಪ್ರಧಾನಮಂತ್ರಿ ಉಚಿತ ಎಲ್ ಪಿಜಿ ಗ್ಯಾಸ್

►ಎಸ್ ಸಿ, ಎಸ್ ಟಿ ಅಭಿವೃದ್ಧಿಗೆ 1 ಲಕ್ಷ 5 ಸಾವಿರ ಕೋಟಿ ರೂ ಅನುದಾನ

►ಪ್ರವಾಸೋದ್ಯಮ ಉತ್ತೇಜನಕ್ಕೆ ನೂತನ ರಸ್ತೆ ನಿರ್ಮಾಣ

►ಈ ವರ್ಷ ಮತ್ತೆ 100 ಸ್ಮಾರ್ಟ್ ಸಿಟಿ ನಿರ್ಮಾಣದ ಗುರಿ

►ಸ್ಮಾರ್ಟ್ ಸಿಟಿಗೆ 2.4 ಲಕ್ಷ ಕೋಟಿ ಅನುದಾನ

►ಲಡಾಕ್ ವಲಯದಲ್ಲಿ ಸುರಂಗ ನಿರ್ಮಾಣ

►ಚಿಕ್ಕ, ಅತಿ ಚಿಕ್ಕ ಮಧ್ಯಮ ಗಾತ್ರದ ಉದ್ಯಮಕ್ಕೆ 3794 ಕೋಟಿ ಮೀಸಲು

►ಸಾರ್ವಜನಿಕ ಹೂಡಿಕೆಗೆ ಒತ್ತು ಟೆಕ್ಸ್ ಟೈಲ್ಸ್ ಉದ್ಯಮಕ್ಕೆ 7 ಸಾವಿರ ಕೋಟಿ ಮೀಸಲು

►ಮುದ್ರಾ ಯೋಜನೆಗೆ 3 ಲಕ್ಷ ಕೋಟಿ ರೂ ಮೀಸಲು

►ಆಯುಷ್ಮಾನ್ ಭಾರತ್ ಹೊಸ ಯೋಜನೆ ಜಾರಿಗೆ

►ನಮಾಮಿ ಗಂಗಾ ಯೋಜನೆಗೆ ಹೆಚ್ಚಿನ ಆದ್ಯತೆ

►ಗಂಗಾ ತಟದಲ್ಲಿನ ಗ್ರಾಮಗಳಲ್ಲಿ ಸ್ವಚ್ಛತೆಗಾಗಿ ಹೆಚ್ಚಿನ ಆದ್ಯತೆ

►16730 ಕೋಟಿ ರೂ ವೆಚ್ಚದಲ್ಲಿ ಗ್ರಾಮೀಣ ಶೌಚಾಲಯ ನಿರ್ಮಾಣ

►ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ಮುಂದಿನ ವರ್ಷದಲ್ಲಿ ಬಡವರಿಗಾಗಿ 2 ಕೋಟಿ ಹೆಚ್ಚುವರಿ ಶೌಚಾಲಯ ನಿರ್ಮಿಸುವ ಗುರಿ

►ನಮಾಮಿ ಗಂಗೆ ಯೋಜನೆಗೆ ಹೆಚ್ಚಿನ ಆಧ್ಯತೆ

►16730 ಕೋಟಿ ವೆಚ್ಚದಲ್ಲಿ ಗಂಗಾನದಿ ತಡದಲ್ಲಿನ ಗ್ರಾಮಗಳಲ್ಲಿ ಶೌಚಾಲಾಯ ನಿರ್ಮಾಣ

►ಜೀವನ ಸುಧಾರಿಸಲು ವಿಶೇಷ ಅನುದಾನ ಘೋಷಣೆ

►ಹೆಲ್ತ್ ವೆಲ್ ನೆಸ್ ಸ್ಕೀಂ ಗಾಗಿ 1200 ಕೋಟಿ ರೂ ಅನುದಾನ

►ಯೋಜನೆಯಡಿ 50 ಕೋಟಿ ಅನುದಾನ ಮುಂದುವರಿಗೆ 600 ಕೋಟಿ ಟಿಬಿ ರೋಗಿಗಳಿಗೆ ತಲಾ 500 ವೆಚ್ಚದಲ್ಲಿ ಚಿಕಿತ್ಸೆ

►ದೆಹಲಿಯ ವಾಯು ಮಾಲಿನ್ಯ ನಿಜಕ್ಕೂ ಕಳವಳಕಾರಿ. ಇದಕ್ಕಾಗಿ ದೆಹಲಿ, ಹರ್ಯಾಣ, ಪಂಜಾಬ್, ಉತ್ತರ

►ಪ್ರದೇಶದಲ್ಲಿ ಮಾಲಿನ್ಯ ಕಡಿಮೆ ಮಾಡಲು ವಿಶೇಷ ಯೋಜನೆಗಳನ್ನು ಆರಂಭ.

►ಬಡವರಿಗೆ ಉಚಿತ ಔಷಧಿ ದೊರಕಿಸಲು 12,000 ಕೋಟಿ ರುಪಾಯಿ ನಿಗದಿ

►ಬಡವರಿಗೆ ಉಚಿತ ಡಯಾಲಿಸಿಸ್

►ನ್ಯಾಷನಲ್ ಹೆಲ್ತ್ ಪಾಲಿಸಿ ಮೂಲಕ ಅತ್ಯುತ್ತಮ ಆರೋಗ್ಯ ಸೇವೆ

►ಮೊಬೈಲ್. ಟಿವಿ ದುಬಾರಿ, ಅಬಕಾರಿ ಸುಂಕ ಶೇ.15ರಷ್ಟು ಏರಿಕೆ

►ಭಾರತ ಏರ್ಪೋರ್ಟ್ ಪ್ರಾಧಿಕಾರದಡಿಯಲ್ಲಿ 124 ವಿಮಾನ ನಿಲ್ದಾಣಗಳಿದ್ದು, ಇದನ್ನು 5 ಪಟ್ಟು ಹೆಚ್ಚಿಸಲಾಗುವುದು

ಮತ್ತು ಪ್ರತಿವರ್ಷ 1 ಬಿಲಿಯನ್ ಟ್ರಿಪ್ ಗುರಿ

►ವೈದ್ಯಕೀಯ ವಿನಾಯಿತಿ ಮಿತಿ ಸೆಕ್ಷನ್ 80ರ ಅಡಿಯಲ್ಲಿ ಹಿರಿಯ ನಾಗರಿಕರಿಗೆ ವಿನಾಯಿತಿ ಮಿತಿ 10 ಸಾವಿರದಿಂದ 50 ಸಾವಿರ ರೂಗಳಿಗೆ ಏರಿಕೆ

►ವೈದ್ಯಕೀಯ ವಿಮೆ 30 ಸಾವಿರದಿಂದ 50 ಸಾವಿರ ರೂ ಗೆ ಏರಿಕೆ,

►ಹಿರಿಯ ನಾಗರಿಕರಿಗೆ 1 ಲಕ್ಷರೂ ವರೆಗೂ ಏರಿಕೆ

►ತೆರಿಗೆ ಸ್ಲಾಬ್ ಗಳಲ್ಲಿ ಯಾವುದೇ ಬದಲಾವಣೆ ಇಲ್ಲ.

►2.5ಲಕ್ಷ ವರಿಗೆನ ಆದಾಯಕ್ಕೆ ಯಾವುದೇ ರೀತಿಯ ತೆರಿಗೆ ಇಲ್ಲ.

►2.5ರಿಂದ 5 ಲಕ್ಷ ವರಗಿನ ಆದಾಯಕ್ಕೆ ಶೇ.5ರಷ್ಟು ತೆರಿಗೆ

►5 ಲಕ್ಷದಿಂದ 10 ಲಕ್ಷ ವರೆಗೆ ಶೇ.20ರಷ್ಟು ಮತ್ತು 10 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇ.30ರಷ್ಟು ತೆರಿಗೆ.

►40 ಸಾವಿರ ರೂವರೆಗಿನ ಸ್ಟ್ಯಾಂಡರ್ಡ್ ಡಿಡಕ್ಷನ್ ಶೀಘ್ರ ಜಾರಿ.

►ಈ ವರ್ಷ ಜಿಎಸ್ ಟಿ 12 ತಿಂಗಳ ಬದಲಿಗೆ 11 ತಿಂಗಳಿಗೇ ಪಾವತಿ

►ವಾರ್ಷಿಕ 250 ಕೋಟಿ ವಹಿವಾಟು ನಡೆಸಿದ ಕಾರ್ಪೋರೇಟ್ ಸಂಸ್ಥೆಗಳ ತೆರಿಗೆ ಕಡಿತ

►5 ಲಕ್ಷ ಹಳ್ಳಿಗಳಲ್ಲಿ ವೈಫೈ ಸೌಲಭ್ಯ.

►ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ಮುಂದಿನ ವರ್ಷದಲ್ಲಿ ಬಡವರಿಗಾಗಿ 2 ಕೋಟಿ ಹೆಚ್ಚುವರಿ ಶೌಚಾಲಯ ನಿರ್ಮಿಸುವ ಗುರಿ ಹೊಂದಿದ್ದೇವೆ.

►14 ಸರ್ಕಾರಿ ಕಂಪೆನಿಗಳು ಷೇರುಮಾರುಕಟ್ಟೆಗೆ ಪ್ರವೇಶ.

►ಸಮಗ್ರ ಬಂಗಾರ ನೀತಿ ಜಾರಿ. ಚಿನ್ನ ನಗದೀಕರಣ ವ್ಯವಸ್ಥೆಯಲ್ಲಿ ಬದಲಾವಣೆ.

►ಎಲ್ಲಾ ಜಿಲ್ಲೆಗಳಲ್ಲಿ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ

►ಉದ್ಯೋಗಾಕಾಂಕ್ಷಿಗಳಿಗೆ ಆಧಾರ್ ಮಾದರಿಯ 16 ಅಂಕಿಗಳ ಸಂಖ್ಯೆ

►ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯಪಾಲರ ಸಂಬಳ ಹೆಚ್ಚಳ

►ಬಂಡವಾಳ ಹಿಂತೆಗೆತದಲ್ಲಿ ಗುರಿ ಮೀರಿದ ಸಾಧನೆ

►ದೇಶದೆಲ್ಲೆಡೆ ಇರುವ ಬ್ರಾಡ್ ಗೇಜ್ ಮಾರ್ಗ ಉನ್ನತೀಕರಣ

►ರಕ್ಷಣಾ ಇಲಾಖೆಗೆ 2 ಶಸ್ತ್ರಾಸ್ತ್ರ ನಿರ್ಮಾಣ ಕಾರಿಡಾರ್, ಖಾಸಗಿ ಹೂಡಿಕೆ

►ಮುಂಬೈ ಸ್ಥಳೀಯ ರೈಲು ಅಭಿವೃದ್ಧಿಗಾಗಿ 11 ಸಾವಿರ ಕೋಟಿ ದೇಶದೆಲ್ಲೆಡೆ ಇರುವ ಬ್ರಾಡ್ ಗೇಜ್ ಗಳ ಉನ್ನತೀಕರಣ

►1 ಲಕ್ಷ ಗ್ರಾಮ ಪಂಚಾಯಿತಿಗಳಿಗೆ ಹೈ ಸ್ಪೀಡ್ ಇಂಟರ್ ನೆಟ್ ಸಂಪರ್ಕ

►ಐಐಟಿ ಚೆನ್ನೈ ನಲ್ಲಿ 5 ಜಿ ಅಧ್ಯಯನ ಕೇಂದ್ರ

►5 ಕೋಟಿ ಗ್ರಾಮೀಣ ನಾಗರಿಕರಿಗೆ 5 ಲಕ್ಷ ಆಸ್ಪತ್ರೆಗಳ ನಿರ್ಮಾಣ

►ಮುಂಬೈ ನಲ್ಲಿ ಲೋಕಲ್ ಟ್ರೈನ್ ಮಾರ್ಗ 90 ಕಿಮೀ ಹೆಚ್ಚಳ

►ಕ್ರಿಪ್ಟೋ ಕರೆನ್ಸಿಗೆ ಕಾನೂನು ಮಾನ್ಯತೆ ಇಲ್ಲ

►700 ಲೊಕೋಮೋಟಿವ್ ಗಳ ನಿರ್ಮಾಣ 600 ರೈಲ್ವೆ ನಿಲ್ದಾಣಗಳ ಅಭಿವೃದ್ಧಿ

►ಸಬ್ ಅರ್ಬನ್ ರೈಲು ಯೋಜನೆಗೆ ಒಟ್ಟು 40 ಸಾವಿರ ಕೋಟಿ ಬೆಂಗಳೂರು ಸಬ್ ಅರ್ಬರನ್ ರೈಲು ಯೋಜನೆಗೆ 17 ಸಾವಿರ ಕೋಟಿ

►ಭಾರತ್ ಮಾಲಾ ಯೋಜನೆಯಡಿ 35 ಸಾವಿರ ಕಿಮೀ ಮೇಲ್ದರ್ಜೆಗೆ

►1 ಲಕ್ಶ 48 ಸಾವಿರದ 500 ಕೋಟಿ ರೂ ರೈಲ್ವೆಗೆ ಅನುದಾನ

Post a Comment

0 Comments